September 18, 2008

ಎಂತೆಂಥವರೋ ಮಣ್ಣು ಮುಕ್ಕುತ್ತಿರುವಾಗ … (ಉತ್ತರ ಕನ್ನಡದ ಗಾದೆ – 192)

ಎಂತೆಂಥವರೋ ಮಣ್ಣು ಮುಕ್ಕುತ್ತಿರುವಾಗ ಓತಿಕ್ಯಾತ ತಾನು ಮಾಡುತ್ತೇನೆ ಎನ್ನುತ್ತಿತ್ತು.
ಯಾವುದೊ ಒಂದು ಕೆಲಸ ಮಾಡಲು ಸಮರ್ಥರಾದವರೇ ವಿಫಲರಾಗಿ ಕೈಚೆಲ್ಲಿ ಕುಳಿತಿರುವಾಗ ಅಶಕ್ತರು, ಅನುಭವ ಇಲ್ಲದವರು ತಾನು ಮಾಡುತ್ತೇನೆ ಎಂದು ಬಡಾಯಿ ಕೊಚ್ಚಿಕೊಂಡರೆ ಹೇಳಬಹುದು.

2 comments:

Harisha - ಹರೀಶ said...

ಹಿಂದೊಂದ್ ಸಲ ಬರ್ದಿದ್ಯಾ ಅಂತ..

Seema S. Hegde said...

@ ಹರೀಶ,
ಇಲ್ಲೆ. Check ಮಾಡಿದ್ದಿ.